Live Stream

April 2025
S M T W T F S
 12345
6789101112
13141516171819
20212223242526
27282930  

| Latest Version 9.4.1 |

Crime News

ಮರಳು ಸಾಗಿಸುತ್ತಿದ್ದ ಟಿಪ್ಪರ್ ಒಬ್ಬರಿಗೆ ಡಿಕ್ಕಿ ಗಂಭೀರ ಗಾಯ

ಮರಳು ಸಾಗಿಸುತ್ತಿದ್ದ ಟಿಪ್ಪರ್ ಒಬ್ಬರಿಗೆ ಡಿಕ್ಕಿ ಗಂಭೀರ ಗಾಯ

ಮಾನವಿ. ಮರಳು ತುಂಬಿಕೊಂಡು ಹೋಗುತ್ತಿದ್ದ ಟಿಪ್ಪರ್ ಇಬ್ಬರಿಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ನಸ್ಲಾಪೂರ ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.

ರೈತ ಮಲ್ಲಯ್ಯ ಎನ್ನುವವರಿಗೆ ಚಿಕಿತ್ಸೆ ನೀಡಿದ್ದು ಚೇತರಿಸಿಕೊಳ್ಳುತ್ತಿದ್ದಾರೆ, ಮತ್ತೋರ್ವರಿಗೆ ಗಂಭೀರವಾಗಿ ಗಾಯಗೊಂಡಿದ್ದು, ಐಸಿಯು ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ತುಂಗಭದ್ರಾ ನದಿಯಿಂದ ಮರಳು ತುಂಬಿಕೊಂಡ ಚೀಕಲಪರ್ವಿ ಮಾರ್ಗದಿಂದ ಮಾನವಿಯಿಂದ ಕವಿತಾಳಕ್ಕೆ ಮರಳು ಸಾಗುತ್ತಿದ್ದು ಎಂದು ಹೇಳಲಾಗುತ್ತಿದೆ.
ರಿಪ್ಪರ್‌ ನಲ್ಲಿ ಮರಳನ್ನು ಓವರ್ ಲೋಡ್ ಮಾಡಿಕೊಂಡು ವೇತವಾಗಿ ಹೋಗುತ್ತಿರುವ ಸಂದರ್ಭದಲ್ಲಿ ಚಾಲಕ ನಿಯಂತ್ರಣ ತಪ್ಪಿ ರಸ್ತೆಬದಿ ಹೋಗುತ್ತಿದ್ದ ಇಬ್ಬರಿಗೆ ಡಿಕ್ಕಿ ಹೊಡೆದು ರಸ್ತೆ ಬದಿ ಮಗುಚಿ ಬಿದ್ದಿದೆ. ಇಬ್ಬರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಟಿಪ್ಪರ್ ಚಾಲಕ ಪರಾರಿಯಾಗಿದ್ದಾನೆ.
ಈ ಕುರಿತು ಮಾನವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Megha News