Live Stream

June 2025
S M T W T F S
1234567
891011121314
15161718192021
22232425262728
2930  

| Latest Version 9.4.1 |

Local News

ನರಸಿಂಗರಾವ್ ಸರ್ಕಿಲ್ ಸೇರಿ ನಾಲ್ಕು ಜನರಿಗೆ ಎಡೆದೊರೆ ನಾಡಿನ ಸಾಧಕ ಪ್ರಶಸ್ತಿಗೆ ಆಯ್ಕೆ

ನರಸಿಂಗರಾವ್ ಸರ್ಕಿಲ್ ಸೇರಿ ನಾಲ್ಕು ಜನರಿಗೆ ಎಡೆದೊರೆ ನಾಡಿನ ಸಾಧಕ ಪ್ರಶಸ್ತಿಗೆ ಆಯ್ಕೆ

ರಾಯಚೂರು. ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಜಿಲ್ಲೆಯ ನಾಲ್ವರಿಗೆ ಮಹನಿಯರಿಗೆ ಎಡೆದೊರೆ ನಾಡಿನ ಸಾಧಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ನರಸಿಂಹರಾವ್ ಸರ್ಕೀಲ್ (ಪತ್ರಿಕೋದ್ಯಮ), ಬುರ್ ಕಥಾ ಅಯ್ಯಮ್ಮ (ಜನಪದ), ಸೂಲಗಿತ್ತಿ ಮಲ್ಲಮ್ಮ (ಸಮಾಜ ಸೇವೆ) ಮತ್ತು ಅಮರೇಶ್ ಯತಗಲ್ (ಸಾಹಿತ್ಯ) ಈ ಮಹನಿಯರಿಗೆ 2023ನೇ ಸಾಲಿನ ಎಡೆ ದೊರೆ ಸಾಧನ ಪುರಸ್ಕಾರ ಪಡೆದುಕೊಂಡಿದ್ದಾರೆ.
ನ. 01ರಂದು ಬೆಳಗ್ಗೆ 9 ಗಂಟೆಗೆ ನಗರದ ಮಹಾತ್ಮಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ನಡೆಯುವ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಎಡೆದೊರೆ ಸಾಧನಾ ಪುರಸ್ಕಾರವನ್ನು ಮಹನಿಯರಿಗೆ ನೀಡಿ ಗೌರವಿಸಲಿದ್ದಾರೆ.

Megha News