Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

Crime News

ದರ್ವೇಶ ಗ್ರೂಪ್ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದ್ದ ವ್ಯಕ್ತಿ ಆತ್ಮಹತ್ಯೆಗೆ ಯತ್ನ ತನಿಖೆ ನಡೆಸಲಾಗುತ್ತದೆ-ಎಸ್‌ಪಿ

ದರ್ವೇಶ ಗ್ರೂಪ್ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದ್ದ ವ್ಯಕ್ತಿ ಆತ್ಮಹತ್ಯೆಗೆ ಯತ್ನ ತನಿಖೆ ನಡೆಸಲಾಗುತ್ತದೆ-ಎಸ್‌ಪಿ

ರಾಯಚೂರು. ದರ್ವೇಶ ಗ್ರೂಪ್ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದ್ದ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ್ದು, ಈ ಬಗ್ಗೆ ದೂರು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತದೆ ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ ಹೇಳಿದರು.

ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಮಾಧ್ಯಮವದವರೊಂದಿಗೆ ಮಾತನಾಡಿದ ಅವರು, ನಿನ್ನೆ ಸಂಜೆ ವೆಂಕಟೇಶ ಎನ್ನುವ ವ್ಯಕ್ತಿ ದರ್ವೇಶ ಗ್ರೂಪ್ ಕಂಪನಿ ಮುಂದೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಯತ್ನಿಸಿದ್ದಾರೆ, ದರ್ವೇಶ ಗ್ರೂಪ್ ಕಂಪನಿಯಲ್ಲಿ ವೆಂಕಟೇಶ ಎನ್ನುವವರು ಹಣ ಹೂಡಿಕೆ ಮಾಡಿದ್ದ ಎನ್ನಲಾಗಿದೆ, ಹೂಡಿಕೆ ಮಾಡಿದರ ಕುರಿತು ಬಾಂಡ್ ತರಲು ತಿಳಿಸಿದ್ದಾರೆ, ಬಾಂಡ್ ನಕಲಿ ಎಂದು ಕಂಪನಿ ಮುಂದೆ ಜನರು ಜಮಾಯಿಸಿದ್ದಾರೆ ಗಲಾಟೆ ಮಾಡಿದ್ದಾರೆ, ಹಣ ಹೂಡಿಕೆ ಮಾಡಿದ್ದ ವೆಂಕಟೇಶ ಆತ್ಮಹತ್ಯೆಗೆ ಮುಂದಾಗಿದ್ದಾನೆ ಎನ್ನಲಾಗಿದೆ, ತನಿಖೆ ನಂತರ ಗೊತ್ತಾಗುತ್ತದೆ. ಈ ಬಗ್ಗೆ ದೂರು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತದೆ, ಎಷ್ಟು ಹಣ ಹೂಡಿಕೆ ಮಾಡಿದ್ದರು, ಎಷ್ಟು ಜನರು ಎಂದು ತನಿಖೆ ನಂತರ ಗೊತ್ತಾಗುತ್ತದೆ ಎಂದು ತಿಳಿಸಿದರು.

 

Megha News