Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

Crime News

ಕಾಲುವೆಯಲ್ಲಿ ಈಜಲು ಹೋಗಿ ಕೊಚ್ಚಿ ಹೋದ ವಿದ್ಯಾರ್ಥಿ ಅಮರೇಶ

ಕಾಲುವೆಯಲ್ಲಿ ಈಜಲು ಹೋಗಿ ಕೊಚ್ಚಿ ಹೋದ ವಿದ್ಯಾರ್ಥಿ ಅಮರೇಶ

ಲಿಂಗಸುಗೂರು. ಕಾಲುವೆಯಲ್ಲಿ ಈಜಲು ಹೋಗಿದ್ದ ವಿದ್ಯಾರ್ಥಿ ಸಾವನಪ್ಪಿದ್ದ ಘಟನೆ ತಾಲೂಕಿನ ಪೂಲಭಾವಿ ಗ್ರಾಮದ ಸಮೀಪ ನಡೆದಿದೆ.

ಮೃತ ವ್ಯಕ್ತಿ ಹೊನ್ನಳ್ಳಿ ಗ್ರಾಮದ ಅಮರೇಶ್ (16) ಎಂದು ಗುರುತಿಸಲಾಗಿದೆ.
ಎಸ್ಎಸ್ಎಲ್‌ಸಿ ವಿದ್ಯಾರ್ಥಿಯಾಗಿದ ಅಮ ರೇಶ್‌ ಕಾಲುವೆಯಲ್ಲಿ ನೀರಿನ ಹರಿವು ಹೆಚ್ಚಿದ್ದ ಕಾರಣ ಈಜಾಡಲು ಹೋಗಿದ್ದಾನೆ. ನೀರಿನ ರಭಸಕ್ಕೆ ಈಜಿ ದಡ ಸೇರಿಲು ಆಗದೆ ಇರುವುದರಿಂದ ಕೊಚ್ಚಿಕೊಂಡು ಹೋಗಿದ್ದಾನೆ.
ಈ ಘಟನೆ ಕುರಿತು ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ, ಆದರೆ ಸ್ಥಳಕ್ಕೆ ಆಗಮಿಸದೇ ಇರುವುದರಿಂದ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ, ಮೃತ ಅಮರೇಶನನ್ನು ಹುಡಿಕೊಡಿ ಎಂದು ಮನವಿ ಮಾಡಿದ್ದಾರೆ.
ಈ ಕುರಿತು ಲಿಂಗಸುಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

Megha News