Live Stream

April 2025
S M T W T F S
 12345
6789101112
13141516171819
20212223242526
27282930  

| Latest Version 9.4.1 |

State News

ಎಲ್.ಕೆ.ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ ಮಂತ್ರಾಲಯ ಶ್ರೀಮಠದ ಶ್ರೀಗಳು ಹರ್ಷ

ಎಲ್.ಕೆ.ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ ಮಂತ್ರಾಲಯ ಶ್ರೀಮಠದ ಶ್ರೀಗಳು ಹರ್ಷ

ಮಂತ್ರಾಲಯ: ಬಿಜೆಪಿಯ ಹಿರಿಯ ನಾಯಕ ಎಲ್‌.ಕೆ. ಅಡ್ವಾಣಿ ಅವರಿಗೆ ದೇಶದ ಪ್ರತಿಷ್ಠಿತ ಪುರಸ್ಕಾರವಾದ ಭಾರತ ರತ್ನ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಘೋಷಿಸಿದ್ದು, ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.

ದೇಶದ ಎಲ್ಲೆಡೆ ಬಿಜೆಪಿಯ ಹಿಂದುತ್ವದ ವಿಶೇಷ ಚೇತನವನ್ನು ಮೂಡಿಸಿದ ಲಾಲ್ ಕೃಷ್ಣ ಅಡ್ವಾಣಿ ಅವರು ಭಾರತ ರತ್ನ ಪ್ರಶಸ್ತಿಗೆ ಅರ್ಹರಾದವರು,
ಪರಿಶ್ರಮ, ಹೋರಾಟ ಮತ್ತು ಜನ ಜಾಗೃತಿ ಜೊತೆಗೆ ಅಯೋಧ್ಯೆಯ ಶ್ರೀರಾಮಜನ್ಮಭೂಮಿ ಸ್ಥಳದಲ್ಲಿ ಮಂದಿರ ನಿರ್ಮಾಣವಾಗಿ ಬಾಲರಾಮ ದೇವರ ಮೂರ್ತಿಯ ಪ್ರತಿಷ್ಠಾಪನೆ ಆಗಿದೆ. ಸಂದರ್ಭದಲ್ಲಿ ಇಂತಹ ವೇಳೆ ಉತ್ತಮ ಸಾಧಕರಿಗೆ ದೇಶದ ಅತ್ಯುನ್ನತ ಗೌರವ ಲಭಿಸಿರುವುದು ಎಲ್ಲರಿಗೂ ಹೆಮ್ಮಯ ವಿಷಯವಾಗಿದೆ.

Megha News