Live Stream

April 2025
S M T W T F S
 12345
6789101112
13141516171819
20212223242526
27282930  

| Latest Version 9.4.1 |

Local News

ಹೃದಯಾಘಾತದಿಂದ ಬಿಎಲ್ ಓ ಬಸವರಾಜ  ಸಾವು

ಹೃದಯಾಘಾತದಿಂದ ಬಿಎಲ್ ಓ ಬಸವರಾಜ  ಸಾವು

ರಾಯಚೂರು. ಲೋಕಸಭೆ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡ ಬೂತ್ ಮಟ್ಟದ ಅಧಿಕಾರಿ ಹೃದಯಾಘಾತದಿಂದ ಮೃತಪಟ್ಟ ಘಟನೆ ದೇವದುರ್ಗ ತಾಲೂಕಿನ ಜಾಗೀರ ಜಾಡಲದಿನ್ನಿ‌ ಗ್ರಾಮದ ಮತಗಟ್ಟೆಯಲ್ಲಿ ಘಟನೆ ನಡೆದಿದೆ.

ಮೃತಪಟ್ಟಿರುವ ಬಿ‌ಎಲ್‌ಓ ಬಸವರಾಜ್ (56) ಎಂದು ತಿಳಿದು ಬಂದಿದೆ. ಇವರು ಮುಖ್ಯೋಪಾ ಧ್ಯಾಯರಾಗಿ ಕೆಲಸ ಮಾಡುತ್ತಿದ್ದರು,
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು,
ಕರ್ತವ್ಯ ವೇಳೆ ಕುಸಿದು ಬಿದ್ದದರಿಂದ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

Megha News