Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

Crime News

ಹರ್ವಾಪುರ ಗ್ರಾಮದಲ್ಲಿ ಸಿಡಿಲು ಬಡಿದು ವ್ಯಕ್ತಿ,ಎತ್ತು ಸಾವು

ಹರ್ವಾಪುರ ಗ್ರಾಮದಲ್ಲಿ ಸಿಡಿಲು ಬಡಿದು ವ್ಯಕ್ತಿ,ಎತ್ತು ಸಾವು

ರಾಯಚೂರು,ಮೇ.೧೩-ಸಿಡಿಲು ಬಡಿದು ಒಂದು ಎತ್ತು ಹಾಗೂ ಓರ್ವ ರೈತ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಸ್ಕಿ ತಾಲೂಕಿನ ಪಾಮನಕಲ್ಲೂರು ಗ್ರಾಪಂ ವ್ಯಾಪ್ತಿಯ ಹರ್ವಾಪುರ ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ರಾಮಣ್ಣ ಕುರುಬರ (38)ಸಿ ಎಂದು ಗುರುತಿಸಲಾಗಿದೆ. ಎಂದಿನಂತೆ ಜಮೀನು ಕೆಲಸಕ್ಕೆ ಹೊಲಕ್ಕೆ  ಮರಳಿ ಬರುತ್ದಿದ್ದಾಗ ಸಂಜೆ ಧಾರಾಕಾರ ಮಳೆ ಸುರಿದಿದೆ.ಗಿಡದ ಆಸರೆಗೆ ನಿಂತಾಗ ಸಿಡಿಲು ಬಡಿದು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಎತ್ರು ಸಹ ಬಲಿಯಾಗಿದೆ.

Megha News