ರಾಯಚೂರು: ದೇವರ ಚಿನ್ನದ ಕಿರಿಟಾ ಸೇರಿದಂತೆ ಸುಮಾರು 30ಲಕ್ಷ ರೂ.ಗೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿರುವ ಘಟನೆ ಸಿರವಾರ ತಾಲ್ಲೂಕಿನ ಕಲ್ಲೂರು ಗ್ರಾಮದ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಗುರುವಾರ ತಡರಾತ್ರಿ 2 ಗಂಟೆ ಸುಮಾರಿಗೆ ನಡೆದಿದೆ.
ಸ್ಥಳಕ್ಕೆ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಹರೀಶ ಹಾಗೂ ಸಿಪಿಐ ಶಶಿಕಾಂತ ಬೇಟಿ ನೀಡಿದ್ದಾರೆ. ಕಳೆದ ಒಂದು ವರ್ಷಗಳ ಹಿಂದೆ ಪೊಲೀಸರು ದೇವಸ್ಥಾನಕ್ಕೆ ಸಿಸಿ ಕ್ಯಾಮೆರಾ ಅಳವಡಿಸಲು ಸೂಚನೆ ನೀಡಿದ್ದರು ಎಂದು ತಿಳಿದುಬಂದಿದೆ.
Megha News > Crime News > ಕಲ್ಲೂರು ದೇವಸ್ಥಾನದಲ್ಲಿ 30 ಲಕ್ಷ ರೂ.ಗೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ಕಳವು
ಕಲ್ಲೂರು ದೇವಸ್ಥಾನದಲ್ಲಿ 30 ಲಕ್ಷ ರೂ.ಗೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ಕಳವು
Tayappa - Raichur20/03/2025
posted on

Leave a reply