Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

Local NewsState News

ರಾಯಚೂರು ಜಿಲ್ಲಾ ಪಂಚಾಯತ್ ಸಿಇಓ ಆಗಿ ರಾಹುಲ್ ತುಕಾರಾಂ ಪಾಂಡ್ವೆ ವರ್ಗ

ರಾಯಚೂರು ಜಿಲ್ಲಾ ಪಂಚಾಯತ್ ಸಿಇಓ ಆಗಿ ರಾಹುಲ್ ತುಕಾರಾಂ ಪಾಂಡ್ವೆ ವರ್ಗ

ರಾಯಚೂರು: ಜಿಲ್ಲೆಯಲ್ಲಿ ಖಾಲಿ ಇದ್ದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಸ್ಥಾನಕ್ಕೆ ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶರಾಗಿದ್ದ ರಾಹುಲ್ ತುಕಾರಾಂ ಪಾಂಡ್ವೆ ಅವರನ್ನು ನೇಮಕ ಮಾಡಲಾಗಿದೆ.
ಈ ಹಿಂದೆ ಜಿಲ್ಲಾ ಪಂಚಾಯತ್ ಸಿಇಓ ಆಗಿದ್ದ ಶಶಿಧರ ಕುರೇರ ಅವರನ್ನು ಬಾಗಲಕೋಟೆ ಜಿಲ್ಲಾ ಪಂಚಾಯತ್ ಸಿಇಓ ಆಗಿ ವರ್ಗಾವಣೆ ಮಾಡಲಾಗಿತ್ತು, ಇದೀಗ ಖಾಲಿ‌ಇದ್ದ ರಾಯಚೂರು ಜಿಲ್ಲಾ ಪಂಚಾಯತ್ ಸಿಇಓ ಸ್ಥಾನಕ್ಕೆ ರಾಹುಲ್ ತುಕಾರಾಂ ಪಾಂಡ್ವೆ ಅವರನ್ನು ನೇಮಕ ಮಾಡಿ ಆಡಳಿತ ಮತ್ತು ಸಿಬ್ಬಂದಿ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ಜೇಮ್ಸ್ ತಾರಕನ್ ಅವರು ಆದೇಶಿಸಿದ್ದಾರೆ.
ಸದ್ಯ ಜೆಸ್ಕಾಂ ಖಾಲಿ ಇರುವ ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಗೆ ಯಾವುದೇ ಅಧಿಕಾರಿಯನ್ನು ವರ್ಗಾವಣೆಗೊಳಿಸಿಲ್ಲ.

Megha News