Live Stream

April 2025
S M T W T F S
 12345
6789101112
13141516171819
20212223242526
27282930  

| Latest Version 9.4.1 |

Crime News

ಮಂತ್ರಾಲಯದಲ್ಲಿ ರಸ್ತೆ ಅಪಘಾತ ಸವಾರ ಸ್ಥಳದಲ್ಲೇ ಸಾವು

ಮಂತ್ರಾಲಯದಲ್ಲಿ ರಸ್ತೆ ಅಪಘಾತ ಸವಾರ ಸ್ಥಳದಲ್ಲೇ ಸಾವು

ರಾಯಚೂರು. ಮಂತ್ರಾಲಯದಲ್ಲಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ವಿಶ್ವನಾಥ ಬಸನಗೌಡ ಬಿರಾದಾರ (ಹಳ್ಳೂರ) (35) ಸಾವನ್ನಪ್ಪಿದ ಘಟನೆ ನಡೆದಿದೆ.

ಮೃತ ವ್ಯಕ್ತಿ ವಿಜಯಪುರ ಜಿಲ್ಲೆಯ ಮುದ್ದೇಬಿ ಹಾಳ ಪಟ್ಟಣದ ನಿವಾಸಿ ಎಂದು ಗುರುತಿಸ ಲಾಗಿದೆ.
ಮೃತರು ಮಂತ್ರಾಲಯದಲ್ಲಿ ಸಣ್ಣಪುಟ್ಟ ವ್ಯಾಪಾ ರ ಮಾಡಿಕೊಂಡಿದ್ದ ದ್ವಿಚಕ್ರ ವಾಹನದಲ್ಲಿ ಮುದ್ದೇ ಬಿಹಾಳಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ರಾಯಚೂರು ಘಟಕದ ಬಸ್ಸಿಗೆ ಬೈಕ್ ಡಿಕ್ಕಿ ಹೊಡೆದಿದೆ. ಇದ ರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೃತರಿಗೆ ತಾಯಿ, ಪತ್ನಿ, ಅಪಾರ ಬಂಧು ಬಳಗವಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಯ ನಂತರ ಶವವನ್ನು ವಾರಸುದಾರರಿಗೆ ಹಸ್ತಾಂ ತರಿಸಲಾಗಿದೆ.
ಈ ಕುರಿತು ಮಂತ್ರಾಲಯಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Megha News