Live Stream

June 2025
S M T W T F S
1234567
891011121314
15161718192021
22232425262728
2930  

| Latest Version 9.4.1 |

Crime NewsLocal News

ಪೆನ್ನು ಕದ್ದನೆಂದು ವಿದ್ಯಾರ್ಥಿಯನ್ನು ಮನಸೋ ಇಚ್ಛೆ ಥಳಿಸಿ, ಕತ್ತಲೆ ಕೋಣೆಯಲ್ಲಿ ಕೂಡಿಟ್ಟ ರಾಮಕೃಷ್ಣ ಆಶ್ರಮದ ಗುರೂಜಿ

ಪೆನ್ನು ಕದ್ದನೆಂದು ವಿದ್ಯಾರ್ಥಿಯನ್ನು ಮನಸೋ ಇಚ್ಛೆ ಥಳಿಸಿ, ಕತ್ತಲೆ ಕೋಣೆಯಲ್ಲಿ ಕೂಡಿಟ್ಟ ರಾಮಕೃಷ್ಣ ಆಶ್ರಮದ ಗುರೂಜಿ

ರಾಯಚೂರು. ನಗರದ ಸ್ಟೇಷನ್ ರಸ್ತೆಯಲ್ಲಿರುವ ರಾಮಕೃಷ್ಣ ಆಶ್ರಮದಲ್ಲಿ ಬಾಲಕನೊಬ್ಬ ಪೆನ್ನು ಕದ್ದಿದ್ದಕ್ಕೆ ಆಶ್ರಮದ ಗುರೂಜಿ ಮಗುವನ್ನು ಮೂರು ದಿನಗಳ ಕಾಲ ಕತ್ತಲೆ ಕೋಣೆಯಲ್ಲಿ ಕೂಡಿಟ್ಟು ವಿದ್ಯಾರ್ಥಿಯ ಕಣ್ಣುಗಳು ಬಾವು ಬರುವಂತೆ ಮನಸೋ ಇಚ್ಛೆ ಹಲ್ಲೆ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಹಲ್ಲೆಗೊಳಗಾದ ವಿದ್ಯಾರ್ಥಿ ಶ್ರವಣ್ ಕುಮಾರ್ ಎಂದು ಗುರುತಿಸಲಾಗಿದೆ.ಶ್ರವಣ ಕುಮಾರ ಸರ್ಕಾರಿ ಶಾಲೆಯಲ್ಲಿ ಓದಿಕೊಂಡು ಆಶ್ರಮದ ಲ್ಲಿದ್ದ ತಂಗಿದ್ದ ತನ್ನ ಸಹಪಾಠಿಗಳ ಪೆನ್ನು ಕದ್ದಿದ್ದ ಎಂದು ಸಹಪಾಠಿಗಳು ಆಶ್ರಯದ ಗುರೂಜಿಗೆ ದೂರೂ ನೀಡಿದ್ದರು.
ರಾಮಕೃಷ್ಣ ಮಠದ ಗುರೂಜಿ ವೇಣುಗೋಪಾಲ ಶ್ರವಣ ಕುಮಾರನಿಗೆ ಮನಬಂದಂತೆ ಥಳಿಸಿ, ಮೂರು ದಿನಗಳು ಕತ್ತಲೇ ಕೋಣೆಯಲ್ಲಿ ಕೂಡಿ ಹಾಕಿದ್ದಾರೆ.
ರಾಮಕೃಷ್ಣ ಆಶ್ರಮಕ್ಕೆ ಆಕಸ್ಮಿಕವಾಗಿ ಶ್ರವಣ ಕುಮಾರ ತಾಯಿ ಭೇಟಿ ನೀಡಿದಾಗ ಈ ವಿಷಯ ಬೆಳಕಿಗೆ ಬಂದಿದೆ. ಶ್ರವಣ ಕುಮಾರ್‌ ನನ್ನು ಇದೀಗ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ. ಈ ಕುರಿತು ಪಶ್ಚಿಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Megha News