Live Stream

April 2025
S M T W T F S
 12345
6789101112
13141516171819
20212223242526
27282930  

| Latest Version 9.4.1 |

Local News

ವಿಧಾನ ಪರಿಷತ್ ಚುನಾವಣೆ: ಜಿಲ್ಲೆಯ ಮೂವರಿಗೆ ಅವಕಾಶ

ವಿಧಾನ ಪರಿಷತ್ ಚುನಾವಣೆ: ಜಿಲ್ಲೆಯ ಮೂವರಿಗೆ ಅವಕಾಶ

ರಾಯಚೂರು: ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್​ಗೆ ನಡೆಯುವ ಚುನಾವಣೆಗೆ  ಆಡಳಿತಾರೂಢ ಕಾಂಗ್ರೆಸ್ ಕೂಡ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಣೆ ಮಾಡಿದೆ. ಅಚ್ಚರಿ ಎನ್ನುವಂತೆ ಜಿಲ್ಲೆಯ ಮೂವರಿಗೆ ಸ್ಪರ್ಧೆಗೆ ಅವಕಾಶ ನೀಡಿದೆ.

ನಾಮಪತ್ರ ಸಲ್ಲಿಸಲು ಕೊನೆ ದಿನಕ್ಕೆ ಒಂದು ದಿನ ಬಾಕಿ ಇರುವಾಗಲೇ  ಕಾಂಗ್ರೆಸ್ ಹೈಕಮಾಂಡ್​ ಕೂಡ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಎನ್.ಎಸ್. ಬೋಸರಾಜು, ವಸಂತ್ ಕುಮಾರ್,  ಬಸನಗೌಡ ಬಾದರ್ಲಿ,ಜಗದೇವ ಗುತ್ತೇದಾರ, ಡಾ.ಕೆ ಗೋವಿಂದರಾಜು, ಐವಾನ್ ಡಿಸೋಜ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಬಲಿಗರಿಗೆ ಹೆಚ್ಚಿನ ಅವಕಾಶ ನೀಡಲಾಗಿದೆ. ಕಲ್ಬುರ್ಗಿಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೆದಾರ ಹಾಗೂ ಐವಾನ ಡಿಸೋಜಾ ಅವಕಾಶ ದೊರೆತಿದೆ. ರಾಯಚೂರು ಜಿಲ್ಲೆಯ ಮೂವರಿಗೆ ಸ್ಪರ್ಧೆಅವಕಾಶ ದೊರೆತಂತಾಗಿರುವದು ಇತಿಹಾಸ.

Megha News